Home Bibles ರೋಮಾಪುರದವರಿಗೆ 2:10 · ಕನ್ನಡ ಬೈಬಲ್
ರೋಮಾಪುರದವರಿಗೆ 2:10 · ಕನ್ನಡ ಬೈಬಲ್

ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.

Cross references

ಅಂಕೆಗಳ ಪುಸ್ತಕ 6:26

ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.

1 ಸಮುವೇಲ 2:30

ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

ಯೋಬ 22:21

ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.

ಕೀರ್ತನೆಗಳು 15:2

ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.

ಕೀರ್ತನೆಗಳು 29:11

ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.

ಕೀರ್ತನೆಗಳು 37:37

ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.

ಕೀರ್ತನೆಗಳು 112:6

ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.

ಸಾಮೇತಿಗಳು 3:16

ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.

ಸಾಮೇತಿಗಳು 4:7

ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.

ಸಾಮೇತಿಗಳು 8:18

ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.

ಸಾಮೇತಿಗಳು 11:18

ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.

ಯೆಶಾಯ 26:12

ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.

ಯೆಶಾಯ 32:17

ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.

ಯೆಶಾಯ 48:18

ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;

ಯೆಶಾಯ 48:22

ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.

ಯೆಶಾಯ 55:12

ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್‌ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.

ಯೆಶಾಯ 57:19

ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.

ಯೆರೆಮಿಯ 33:6

ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.

ಮತ್ತಾಯ 10:13

ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.

ಲೂಕ 1:79

ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.

ಲೂಕ 9:48

ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ

ಲೂಕ 12:37

ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.

ಲೂಕ 19:42

ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.

ಲೂಕ 22:14

ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.

ಯೋಹಾನ 12:26

ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.

ಯೋಹಾನ 14:27

ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.

ಯೋಹಾನ 16:33

ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

ಅಪೋಸ್ತಲರ ಕೃತ್ಯಗಳು 10:35

ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

ರೋಮಾಪುರದವರಿಗೆ 2:7

ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

ರೋಮಾಪುರದವರಿಗೆ 2:9

ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ

ರೋಮಾಪುರದವರಿಗೆ 5:1

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ರೋಮಾಪುರದವರಿಗೆ 8:6

ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.

ರೋಮಾಪುರದವರಿಗೆ 9:21

ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ರೋಮಾಪುರದವರಿಗೆ 9:23

ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ

ರೋಮಾಪುರದವರಿಗೆ 14:17

ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.

ರೋಮಾಪುರದವರಿಗೆ 15:13

ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.

ಗಲಾತ್ಯದವರಿಗೆ 5:6

ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಫಿಲಿಪ್ಪಿಯವರಿಗೆ 4:7

ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

ಯಾಕೋಬ 2:22

ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?

Interlinear

Choose Theme