Home Bibles ರೋಮಾಪುರದವರಿಗೆ 5:14 · ಕನ್ನಡ ಬೈಬಲ್
ರೋಮಾಪುರದವರಿಗೆ 5:14 · ಕನ್ನಡ ಬೈಬಲ್

ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.

Cross references

ಆದಿಕಾಂಡ 4:8

ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.

ಆದಿಕಾಂಡ 5:5

ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.

ಆದಿಕಾಂಡ 7:22

ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.

ಆದಿಕಾಂಡ 19:25

ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.

ನಿರ್ಗಮಕಾಂಡ 1:6

ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.

ನಿರ್ಗಮಕಾಂಡ 1:22

ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.

ನಿರ್ಗಮಕಾಂಡ 12:29

ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.

ಹೊಶೇಯ 6:7

ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.

ಯೋನ 4:11

ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.

ರೋಮಾಪುರದವರಿಗೆ 5:17

ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).

ರೋಮಾಪುರದವರಿಗೆ 5:21

ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 8:20

ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.

ರೋಮಾಪುರದವರಿಗೆ 8:22

ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.

1 ಕೊರಿಂಥದವರಿಗೆ 15:45

ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.

ಹೆಬ್ರಿಯರಿಗೆ 9:27

ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

Interlinear

Choose Theme