ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
Cross references
ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.